ಠೇವಣಿ ಹಣ ಮರುಪಾವತಿಸುವಂತೆ ಒತ್ತಾಯ
Insist on refund of deposit
ಯರಗಟ್ಟಿ 24: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಯರಗಟ್ಟಿ ಶಾಖೆಯ ಠೇವಣಿದಾರರು ತಮ್ಮ ಠೇವಣಿ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿ ಸೋಮವಾರ ಕಚೇರಿಗೆ ಬೀಗ ಜಡಿದು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಠೇವಣಿದಾರರಾದ ವಿಜಯ ಬಡಿಗೇರ, ವಿಠ್ಠಲ ಇಳಿಗೇರ, ಅಬ್ದುಲ್ ಅತ್ತಾರ, ಮೌಲಾಸಾಬ ಸುಂಕದ, ಆನಂದ ಇಂಚಲ, ಗಂಗವ್ವ ಇಳಿಗೇರ ಸೇರಿದಂತೆ ಅನೇಕ ಠೇವಣಿದಾರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 