ಠೇವಣಿ ಹಣ ಮರುಪಾವತಿಸುವಂತೆ ಒತ್ತಾಯ
Insist on refund of deposit
ಯರಗಟ್ಟಿ 24: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಯರಗಟ್ಟಿ ಶಾಖೆಯ ಠೇವಣಿದಾರರು ತಮ್ಮ ಠೇವಣಿ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿ ಸೋಮವಾರ ಕಚೇರಿಗೆ ಬೀಗ ಜಡಿದು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಠೇವಣಿದಾರರಾದ ವಿಜಯ ಬಡಿಗೇರ, ವಿಠ್ಠಲ ಇಳಿಗೇರ, ಅಬ್ದುಲ್ ಅತ್ತಾರ, ಮೌಲಾಸಾಬ ಸುಂಕದ, ಆನಂದ ಇಂಚಲ, ಗಂಗವ್ವ ಇಳಿಗೇರ ಸೇರಿದಂತೆ ಅನೇಕ ಠೇವಣಿದಾರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 