ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚಾರಣೆ
ಗ್ರಾಮಪಂಚಾಯತ ಅಧ್ಯಕ್ಷೆ ಸಂಕವ್ವಧನಪಾಲ್ ಬೆಟದೂರ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು
ಧಾರವಾಡ 03: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ(ರಿ) ಧಾರವಾಡ ತಾಲೂಕು, ಅಖಿಲ ಕನರ್ಾಟಕ ಜನಜಾಗೃತಿ ವೇದಿಕೆ ಧಾರವಾಡ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬೂದನಗುಡ್ಡ ಬಸವೇಶ್ವರ ಫ್ರೌಢ ಶಾಲೆ ದುಮ್ಮವಾಡದಲ್ಲಿ ದಿ. 02ರಂದು ಸ್ವಾಸ್ಥ ಸಂಕಲ್ಪ ಕಾರ್ಯಕ್ರಮವನ್ನು ನೇರವೇರಿಸಲಾಯಿತು. ಉದ್ಘಾಟನೆಯನ್ನು ಗ್ರಾಮಪಂಚಾಯತ ಅಧ್ಯಕ್ಷೆ ಸಂಕವ್ವಧನಪಾಲ್ ಬೆಟದೂರ ಇವರು ನೆರವೇರಿಸಿದರು. ಯೋಜನಾಧಿಕಾರಿಯಾದ ಉಲ್ಲಾಸ್ ಮೇಸ್ತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಬಗ್ಗೆ ತಿಳಿಸಿ ವಿದ್ಯಾಥರ್ಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞೆ ಬೋಧಿಸಲಾಯಿತು. ಸಂಪನ್ಮೂಲವ್ಯಕ್ತಿಯಾಗಿ ಆಗಮಿಸಿದ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಜಯರಾಂಗದರವರು ವಿದ್ಯಾಥರ್ಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಆರ್.ಕೆ ನಡಗೇರಿ ವಹಿಸಿದ್ದರು.
ಒಕ್ಕೂಟದ ಅಧ್ಯಕ್ಷ ಕಲ್ಪನಾ ಬಳಿಗೇರ, ವಲಯ ಮೇಲ್ವಿಚಾರಕರದ ಬಸವಣೇಪ್ಪ, ಒಕ್ಕೂಟ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾಥರ್ಿಗಳಿಗೆ ನಶೆ ಎಂಬ ನರಕ ಎಂಬ ಕಿರುಚಿತ್ರ ಪ್ರದಶರ್ಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 