ಶ್ರೀಲಂಕಾದಲ್ಲಿ ಅಂತರಾಷ್ಟ್ರೀಯ ಕರಾಟೆ ಸ್ಪಧರ್ೆ ಸಾಧನೆ ಮೆರೆದ ತಾಲೂಕಾ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು
ಲೋಕದರ್ಶನವರದಿ
ರಾಣೇಬೆನ್ನೂರು: ಇತ್ತೀಚಿಗೆ ಶ್ರೀಲಂಕಾದ ಮೌಲೆ ಶೋಟೋಖಾನ್ ಕರಾಟೆ ಅಸೋಷಿಯೇಶನ್ 6ನೇ ಮುಕ್ತ ಅಂತರಾಷ್ಟ್ರೀಯ ಕರಾಟೆ ಸ್ಪಧರ್ೆಯು ಸುಗದದಾಸ ಇಂಡೋ ಕ್ರೀಡಾಂಗಣದಲ್ಲಿ ಆಯೋಜಿಸಿತ್ತು. ಕನರ್ಾಟಕದಿಂದ ಪಾಲ್ಗೊಂಡಿದ್ದ, ರಾಣೇಬೆನ್ನೂರು ತಾಲೂಕಾ ಕರಾಟೆ ಸಂಸ್ಥೆಯ ವಿಧ್ಯಾಥರ್ಿಗಳು ಭಾಗವಹಿಸಿ ಸ್ಪಧರ್ಾತ್ಮಕವಾಗಿ ಸಾಧನೆ ಮೆರೆದು ಜಿಲ್ಲೆಗೆ ಕೀತರ್ಿ ತಂದಿದ್ದಾರೆ.
ಅಂತರಾಷ್ಟ್ರೀಯ ಕರಾಟೆ ಸ್ಪಧೆರ್ೆಯಲ್ಲಿ ಕಠಿಣ ಸ್ಪದರ್ೆ ಎದುರಿಸಿದ 9 ವರ್ಷದ ವಿಭಾಗದಲ್ಲಿ ಸಿದ್ಧಲಿಂಗೇಶ ಕೆ.ಸೊಪ್ಪಿನಮಠ ಬೆಳ್ಳಿ ಮತ್ತು ಕಂಚಿನ ಪದಕ ಪಡೆದರೆ.
21ವರ್ಷದ ಕಥಾ ಹಾಗೂ 59ಕೆ.ಜಿ.ವಿಭಾಗದಲ್ಲಿ ದಾದಾಪೀರ್ ಝಡ್.ವಾಯ್ 2ಬೆಳ್ಳಿ ಪದಕ ಗಳಿಸಿ ನಾಡಿಗೆ, ಜಿಲ್ಲೆಗೆ ಹಾಗೂ ತಾಲೂಕಿಗೆ ಕೀತರ್ಿ ತಂದಿದ್ದಾರೆ.
ಸದರಿ ವಿದ್ಯಾಥರ್ಿಗಳಿಗೆ ರಾಣೇಬೆನ್ನೂರು ತಾಲೂಕಾ ಕರಾಟೆ ಸಂಸ್ಥೆಯ ಸ್ಥಾಪಕ ದೀಲಿಪ್ ಅಂಬಿಗೇರ ಅವರು ತರಬೇತಿ ನೀಡಿದ್ದರು. ಸಾಧನೆ ಮೆರೆದ ಎಲ್ಲಾ ವಿದ್ಯಾಥರ್ಿಗಳಿಗೆ ಸ್ಥಳೀಯ ಮತ್ತು ಜಿಲ್ಲೆಯ ನೂರಾರು ನಾಗರೀಕರು, ಕ್ರೀಡಾಸಂಸ್ಥೆಗಳು, ಕ್ರೀಡಾಪಟುಗಳು ಹಾಧರ್ಿಕವಾಗಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 