ಅಂತರಾಷ್ಟ್ರೀಯ ಟೆನಿಸ್ ನಿಣರ್ಾಯಕ ರೋಹಿತ್ಗೆ ಸನ್ಮಾನ
ಲೋಕದರ್ಶನ ವರದಿ
ಧಾರವಾಡ 30: ಲಂಡನ್ದಲ್ಲಿ ನಡೆದ ಅಂತರಾಷ್ಟ್ರೀಯ ಟೇನಿಸ್ ವಿಂಬಲ್ಡನ್ ಟೂನರ್ಿಯಲ್ಲಿ ನಿಣರ್ಾಯಕರಾಗಿ ಒಂದು ತಿಂಗಳ ಕಾಲ ಕಾರ್ಯನಿರ್ವಹಿಸಿ ನಗರಕ್ಕೆ ಆಗಮಿಸಿದ, ರೋಹಿತ್ ಭಾಲಗಾಂವಿ ಅವರನ್ನು ರಜತಗಿರಿಯ ಯಲ್ಲಮ್ಮಾದೇವಿ ಹೌಸಿಂಗ್ ಸೊಸೈಟಿ ಹಾಗೂ ಅಲ್ಲಿಯ ಹಿರಿಯರು ಸೇರಿ ಆತ್ಮೀಯವಾಗಿ ಸನ್ಮಾನಿಸಿದರು.
ಅಭಿನಂದನಾಪರ ಭಾಷಣ ಮಾಡಿದ ಮಾಜಿ ರಾಷ್ಟ್ರೀಯ ಕ್ರೀಡಾಪಟು ಸುರೇಶ ಬೆಟಗೇರಿ, ಮನುಷ್ಯ ಮನಸ್ಸು ಮಾಡಿದರೆ ಏನೆಲ್ಲಾ ಸಾಧಿಸಬಹುದು. ಸತತ ಪ್ರಯತ್ನ ಪರಿಶ್ರಮದಿಂದ ಅಸಾಧ್ಯವಾದುದನ್ನು ಸಾಧಿಸಿ ತೋರಿಸಬಹುದು ಎನ್ನುದಕ್ಕೆ ಎಂಜನೀಯರಿಂಗ್ ಪದವಿಧರರಾದ ರೋಹಿತ್ ಅವರೇ ಉದಾಹರಣೆ. ಅವರು ಅಂತರಾಷ್ಟೀಯ ಟೆನಿಸ್ ನಿಣರ್ಾಯಕರಾಗಿ ಲಂಡನ್ಗೆ ಹೋಗಿ ಬಂದಿರುವದು ಹೆಮ್ಮೆಯ ವಿಷಯ. ರೋಹಿತ್ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.
ರೋಹಿತ್ ತಂದೆ ಸಂಗಮೇಶ ಭಾಲಗಾಂವಿ ಮಾತನಾಡಿ, ಮಗ ಅಂತರಾಷ್ಟೀಯ ನಿಣರ್ಾಯಕನಾಗಿ ಹೋಗಿದ್ದು ಸಂತೋಷದ ಸಂಗತಿ. ಸದಾಕಾಲ ಭಾರತಕ್ಕೆ ಕೀತರ್ೀ ತರುವ ಸಾಧನೆಯನ್ನು ರೋಹಿತ್ ಮಾಡಲಿ ಎಂದರು. ನೀಲಕಂಠ ದೊಡಮನಿ, ಲಕ್ಷ್ಮಣ ಮಿಶ್ರೀಕೋಟಿ, ತೇಜಪ್ಪಾ ದೊಡವಾಡ, ಸುರೇಶ ಬೆಟಗೇರಿ, ರಾಮು ಸವದತ್ತಿ, ನಾಗೇಶ ಸಜರ್ಾಪೂರ, ನೀಲಕಂಠ ದೂಡಮನಿ, ಕುಬೇರ ಹೊಂಗಲ, ಕೃಷ್ಣಾ ಸಾಂಬ್ರಾಣಿ, ದೇವದಾಸ ಸಾಂಬ್ರಾಣಿ, ವಿರುಪಾಕ್ಷಿ ಗಾಮನಗಟ್ಟಿ, ಬಾಬು ಕದಂ, ಪ್ರಕಾಶ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 