ಇರಾಕ್; ರಾಯಭಾರಿ ಕಚೇರಿ ಧ್ವಂಸಗೊಳಿಸಿದ ಪ್ರತಿಭಟನಕಾರರು
IRAN FIRE
ಬಾಗ್ದಾದ್, ನ 28- ಇರಾನ ನಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವವರು ಬುಧವಾರ ಇಲ್ಲಿನ ನಜಾಫ್ ನ ಶೈಟ್ ನಗರದಲ್ಲಿರುವ ಇರಾನ್ ರಾಯಭಾರಿ ಕಚೇರಿಗೆ ಬೆಂಕಿ ಇಟ್ಟಿದ್ದಾರೆ.
ಮೊದಲಿಗೆ ರಾಯಭಾರಿ ಕಚೇರಿಯ ಎದುರು ಜಾಥಾ ನಡೆಸಿದ ಪ್ರತಿಭಟನಾಕಾರರು ನಂತರ ಕಟ್ಟಡಕ್ಕೆ ಬೆಂಕಿ ಹಚ್ಚಿದರು.ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಪರಾರಿಯಾಗಿ ಜೀವ ಉಳಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಸರ್ಕಾರಿ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರು ಎಲ್ಲಾ ರಸ್ತೆಗಳನ್ನು ತಡೆದಿದ್ದರಿಂದ ನಜಾಫ್ ಪ್ರಾಂತ್ಯದ ರಾಜ್ಯಪಾಲರು, ಭದ್ರತೆ, ಆರೋಗ್ಯ ಮತ್ತು ಸಾರ್ವಜನಿಕ ಸೇವಾ ಇಲಾಖೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಸರ್ಕಾರ ಭ್ರಷ್ಟಾಚಾರಕ್ಕೆ ಉತ್ತರದಾಯಿಯಾಗಿರಬೇಕು, ಸಾರ್ವಜನಿಕ ಸೇವೆಗಳ ಸುಧಾರಣೆ ಹಾಗೂ ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಒತ್ತಾಯಿಸಿ ಇರಾಕ್ ನ ಜನರು ಕಳೆದ ಅಕ್ಟೋಬರ್ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 