ಸರಿಪಡಿಸಲಾಗದ ದೊಡ್ಡ ನಷ್ಟ : ನಿತೀಶ್ ಕುಮಾರ್
ಪಾಟ್ನಾ, ಆಗಸ್ಟ್ 7 ಮಾಜಿ ವಿದೇಶಾಂಗ ಸಚಿವೆ , ದೆಹಲಿ ಮಾಜಿ ಮುಖ್ಯಮಂತ್ರಿ ಸುಷ್ಮಾ ಸ್ವರಾಜ್.ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿ ಇದು ದೇಶಕ್ಕೆ ಆದ ದೊಡ್ಡ ನಷ್ಟ ಎಂದು ಬಣ್ಣಿಸಿದ್ದಾರೆ.
ಸ್ವರಾಜ್ ಅದ್ಭುತ ಭಾಷಣಕಾರಗಿ ಉತ್ತಮ ಸಂಸದೀಯ ಪಟುವಾಗಿ ಅದೆಲ್ಲಕ್ಕಿಂತಲೂ ಮಾನವ ಪ್ರೇಮಿಯಾಗಿ ಜನರ ಮನಸ್ಸಿನಲ್ಲಿ ಸದಾ ನೆಲೆಸಿದ್ದಾರೆ ಎಂದು ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಅಪಾರ ಪ್ರತಿಭೆ ಹೊಂದಿದ್ದ ಅವರು ನಿರ್ವಹಿಸಿದ ಕೆಲಸ, ಪಾತ್ರಗಳು ಜನರ ಮನಸ್ಸಿನಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತವೆ. ಅವರ ಹಠಾತ್ ನಿಧನದಿಂದ ದೇಶ ಆಘಾತಕ್ಕೊಳಗಾಗಿದೆ, ಮೇಲಾಗಿ ಇದು ಸರಿಪಡಿಸಲಾಗದ ದೊಡ್ಡ ನಷ್ಟ ಎಂದೂ ಮುಖ್ಯಮಂತ್ರಿ ಹೇಳಿದ್ದಾರೆ .
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 