ನೀರಾವರಿ, ರೈತರಿಗೆ ನಿರಾಸೆ ಮೂಡಿಸಿದ ಬಜೆಟ್
Irrigation, the budget disappointed the farmers
ದೇವರ ಹಿಪ್ಪರಗಿ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆಯಾಗಿದೆ. ಕ್ಷೇತ್ರಕ್ಕೆ ದಿಂಡವಾರ ಮಾರ್ಗವಾಗಿ ನಾಲತವಾಡ (ಎಸ್.ಎಚ-41) ರಸ್ತೆ, ಹೊಸ ತಾಲೂಕಿನ ಪ್ರಜಾಸೌಧ ಬಜೆಟಿನಲ್ಲಿ ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ತಿಳಿಸುತ್ತೇನೆ.
ನಮ್ಮ ನೀರೀಕ್ಷೆ ರೈತರಿಗಾಗಿ ನೀರಾವರಿ, ರಸ್ತೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೆ, ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡದೇ ಇರುವುದು ಈ ಬಜೆಟ್ ನಿರಾಶೆಗೊಳಿಸಿದೆ.
ದೀನ ದಲಿತರ ಹಣವನ್ನು ಅವರ ಅಭಿವೃದ್ಧಿಗೆ ಬಳಸದೆ ಗ್ಯಾರೆಂಟಿಗಳಿಗೆ ಬಳಕೆ ಮಾಡಿರುವುದರಿಂದ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಬೆಲೆ ಏರಿಕೆ ಇಳಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ ಪ್ರತಿದಿನ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟುತ್ತಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 