ಸುದ್ದಿಮನೆ ಚೇತನ ಪ್ರಶಸ್ತಿಗೆ ಈಶ್ವರ ಹನಗಂಡಿ ಆಯ್ಕೆ
Ishwara Hanagandi was selected for Suddimane Chetane Award
ಮಹಾಲಿಂಗಪುರ 18: ಕಾರ್ಯನಿರತ ಪತ್ರಕರ್ತರ ಸಂಘ ಸ್ಥಳೀಯ ಘಟಕ ಹಾಗೂ ಮಧುರಾ ಪ್ರಕಾಶನ ವತಿಯಿಂದ ದಿ.ಶಾಂತವೀರಯ್ಯ ಮನ್ನಯ್ಯನವರಮಠ ಅವರ ಸ್ಮರಣಾರ್ಥ ಸುದ್ದಿಮನೆಯಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಕೊಡಮಾಡುವ ಸುದ್ದಿಮನೆ ಚೇತನ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಈಶ್ವರ ಹನಗಂಡಿ ಆಯ್ಕೆಯಾಗಿದ್ದಾರೆ.
ಕೆಎಲ್ಇ ಪಾಲಿಟೆಕ್ನಿಕ್ನಲ್ಲಿ ಆ.19 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಐ.ಕುಂದಗೋಳ ವಹಿಸುವರು. ಅನುಸೂಯಾ ಮನ್ನಯ್ಯನವರಮಠ ಗೌರವ ಉಪಸ್ಥಿತರಿರುವರು. ಅತಿಥಿಗಳಾಗಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ಧಲಬಂಜನ, ಸದಸ್ಯ ಎಸ್.ಎಸ್. ಈಶ್ವರ್ಪಗೋಳ, ಕೆಎಲ್ಇ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಸಂತೋಷ ಹುದ್ದಾರ, ಶ್ರೀಶೈಲ ವಜ್ಜರಮಟ್ಟಿ ಆಗಮಿಸುವರು ಎಂದು ಸಂಘದ ಕಾರ್ಯದರ್ಶಿ ಹಣಮಂತ ನಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 