ಬೆಳೆವಿಮೆ ಪರಿಹಾರ ಚೆಕ್ ವಿತರಣೆ
ಲೋಕದರ್ಶನವರದಿ
ರಾಣೇಬೆನ್ನೂರು.19: ತಾಂತ್ರಿಕ ದೋಷದಿಂದಾಗಿ 2015-16 ನೇ ಸಾಲಿಗಾಗಿ ತಡವಾಗಿ ಬಿಡುಗಡೆಯಾದ ತಾಲೂಕಿನ ಹೊನ್ನತ್ತಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ಎತ್ತಿನಹಳ್ಳಿ ಗ್ರಾಮದ ಬೆಳೆವಿಮೆಯ ಅಂದಾಜು 1.30ಕೋಟಿ ರೂ. ಮೊತ್ತದ ಪರಿಹಾರದ ಚೆಕ್ಗಳನ್ನು ಬುಧವಾರ ಇಲ್ಲಿನ ಕೆಸಿಸಿ ಬ್ಯಾಂಕ ಸಭಾಭವನದಲ್ಲಿ 215 ಫಲಾನುಭವಿಗಳಿಗೆ ವಿತರಿಸಲಾಯಿತು.
ಚೆಕ್ ವಿತರಿಸಿ ಮಾತನಾಡಿದ ಜಿಪಂ ಸದಸ್ಯ ಏಕನಾಥ ಬಾನುವಳ್ಳಿಯವರು ನಿರಂತರವಾದ ಹೋರಾಟದ ಫಲವಾಗಿ ಈ ಪರಿಹಾರ ಲಭಿಸಿದ್ದು ರೈತರಿಗೆ ಸಂದ ಜಯವಾಗಿದೆ ಎಂದರು. ಕೆಸಿಸಿ ಬ್ಯಾಂಕ್ ನಿದರ್ೇಶ ಬಸನಗೌಡ ಪಾಟೀಲ, ವ್ಯವಸ್ಥಾಪಕ ರುದ್ರಪ್ಪ ಎ, ನಿರೀಕ್ಷಕ ಆರ್, ನಟರಾಜ, ಸಹಾಯಕ ಕೃಷಿ ನಿದರ್ೇಶಕ ಎಚ್.ಪಿ.ಗೌಡಪ್ಪಗೌಡ್ರ, ಚಂದ್ರಯ್ಯ ಹಿರೇಮಠ ಸೇರಿದಂತೆ ರೈತರು ಮತ್ತಿತರರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 