ದೇಶವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ನ್ಯಾ. ಸುರೇಶ
ಮೂಡಲಗಿ: ನಮ್ಮ ಇಂದಿನ ಸ್ವಾತಂತ್ರ್ಯ ಮತ್ತು ನೆಮ್ಮದಿಯ ಬದುಕಿನ ಹಿಂದೆ ಲಕ್ಷಾಂತರ ಜನರ ಹೊರಾಟ ಮತ್ತು ತ್ಯಾಗಗಳೂ ಇವೆ. ಹಾಗಾಗಿ ದೇಶವನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಬೇಕು. ಬಡತನ, ಅನಕ್ಷರತೆ ಮತ್ತು ಅಸಮಾನತೆಗಳಿಂದ ಮುಕ್ತಿಯೆ ನಿಜವಾದ ಸ್ವಾತಂತ್ರ್ಯ ಎಂದು ನ್ಯಾಯಾಧೀಶ ಸುರೇಶ ಎಸ್.ಎನ್. ಹೇಳಿದರು.
ಪಟ್ಟಣದ ದಿವಾನಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಧ್ವಜಾರೊಹಣವನ್ನು ನೇರವೇರಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಕೆ.ಪಿ ಮಗದುಮ್, ಎಸ್.ವಾಯ್. ಹೊಸಟ್ಟಿ, ಎಲ್.ವಾಯ್.ಅಡಿಗುಡಿ,ಕು. ಎ.ಎಚ್. ಗೊಡ್ಯಾಗೋಳ, ಎಮ್.ಆಯ್.ಬಡಿಗೇರ,ಶಿಲ್ಪಾ ಗೊಡಿಗೌಡರ ನ್ಯಾಯಲಯದ ಸಿಬ್ಬಂದಿ ವರ್ಗ, ಮಂಜುನಾಥ ಸೈನಿಕ ತರಬೇತಿಯ ಶಿಬಿರಾರ್ಥಿಗಳು ಹಾಗೂ ಪೋಲಿಸ್ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 