ನಮ್ಮ ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದು ಶೋಚನೀಯ: ಶಂಭು ಬಳಿಗಾರ
It is unfortunate that our folk culture is disappearing: Shambhu Baligar
ರಾಯಬಾಗ 31: ಪ್ರತಿಯೊಬ್ಬರು ತಮ್ಮ ಕುಟುಂಬದೊಂದಿಗೆ ಪ್ರೀತಿಯಿಂದ ಸಹಬಾಳ್ವೆ ಮಾಡಬೇಕೆಂದು ನಮ್ಮ ಜನಪದ ಸಾಹಿತ್ಯ ಹೇಳುತ್ತದೆ ಎಂದು ಜನಪದ ಸಾಹಿತಿ ಶಂಭು ಬಳಿಗಾರ ಹೇಳಿದರು.ಸೋಮವಾರ ರಾತ್ರಿ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ 39ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಜನಪದ ಜಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಶ್ಚಾತ್ಯ ಸಂಸ್ಕೃತಿಯಿಂದ ಇಂದು ದೊಡ್ಡ ದೊಡ್ಡ ನಗರಗಳಲ್ಲಿ ನಮ್ಮ ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದು ಅತ್ಯಂತ ಶೋಚನೀಯ ಎಂದರು. ನಮ್ಮ ಜೀವನ ಅಲ್ಪಮಯವಾಗಿದ್ದು, ಸಂಸ್ಕಾರಯುತ ಒಳ್ಳೆಯ ನೆಮ್ಮದಿಯ ಜೀವನ ನಡೆಸಬೇಕೆಂದರು.ಹಂಚಿನಾಳ ಭಕ್ತಿಯೋಗಾಶ್ರಮದ ಮಹೇಶಾನಂದ ಸ್ವಾಮಿಜೀ ಪ್ರವಚನ ನೀಡಿದರು. ವೀರಭದ್ರೇಶ್ವರ ಸ್ವಾಮಿಜೀ ಸಾನಿಧ್ಯ ವಹಿಸಿದ್ದರು.
ಬೆಳವಿ ಸಿದ್ದಾರೂಢ ಮಠದ ಮೃತ್ಯುಂಜಯ ಸ್ವಾಮಿಜೀ, ಶಿವಗೌಡ ಪಾಟೀಲ ಹಾಗೂ ಭಕ್ತಾದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 