ರಣಜಿ: ಕ್ವಾರ್ಟರ್ ಫೈನಲ್ಸ್ ನಲ್ಲಿ ಜಮ್ಮು, ಕರ್ನಾಟಕ ಕಾದಾಟ
ಬೆಂಗಳೂರು, ಫೆ.15 : ರಣಜಿ ಟೂರ್ನಿ ಕ್ರಿಕೆಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಕರ್ನಾಟಕ ತಂಡ, ಮಹತ್ವದ ಪಂದ್ಯದಲ್ಲಿ ಬರೋಡಾ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್ ಫೈನಲ್ಸ್ ಹಂತ ಪ್ರವೇಶಿಸಿದೆ. ಎಂಟರ ಘಟ್ಟದ ಹೋರಾಟದಲ್ಲಿ ರಾಜ್ಯ ತಂಡ ಜಮ್ಮು ಕಾಶ್ಮೀರ್ ವಿರುದ್ಧ ಕಾದಾಟ ನಡೆಸಲಿದೆ.
ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು ಫೆ.20 ರಿಂದ ಆರಂಭವಾಗಲಿದ್ದು, ಫೆ.24 ರಂದು ಮುಕ್ತಾಯವಾಗಲಿದೆ. ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುಜರಾತ್ ಹಾಗೂ ಗೋವಾ ತಂಡಗಳು ಹೋರಾಟ ನಡೆಸಲಿದ್ದು, ಎರಡನೇ ಪಂದ್ಯದಲ್ಲಿ ಬಂಗಾಳ ಹಾಗೂ ಒಡಿಶಾ ತಂಡಗಳು ಕಾದಾಡಲಿವೆ, ನಾಲ್ಕನೇ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಸೌರಾಷ್ಟ್ರ ಹಾಗೂ ಆಂಧ್ರ ತಂಡಗಳು ಸೆಣಸಾಡಲಿವೆ.
ಕರ್ನಾಟಕ ಹಾಗೂ ಜಮ್ಮು ನಡುವಿನ ಪಂದ್ಯಕ್ಕೆ ಜಮ್ಮು ಕಾಶ್ಮೀರ ತಂಡ ಆತೀಥ್ಯ ವಹಿಸಲಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 