ಜೆ.ಕೆ.ಸಿಮೆಂಟ್ ಕಂಪನಿಗೆ ಪ್ರಶಸ್ತಿ ಗರಿ
ಲೋಕದರ್ಶನವರದಿ
ಮುಧೋಳ: ತಾಲ್ಲೂಕಿನ ಮುದ್ದಾಪುರ ಗ್ರಾಮ ವ್ಯಾಪ್ತಿಯ ಜೆ.ಕೆ.ಸಿಮೆಂಟ್ ಕಂಪೆನಿ ವರ್ಷದ ಸುರಕ್ಷತಾ ಪ್ರಶಸ್ತಿಗೆ ಭಾಜನವಾಗಿದೆ. ಬೆಂಗಳೂರಿನ ರೆಡಿಸನ್ ಹೋಟೆಲ್ ದಲ್ಲಿ ರಾಷ್ಟ್ರೀಯ ಸುರಕ್ಷತಾ ಮಂಡಳಿ ಕಾರ್ಯಕ್ರಮದಲ್ಲಿ ಪ್ರಶಂಸಾ ಸುರಕ್ಷಾ ಪುರಸ್ಕಾರ ನೀಡಲಾಯಿತು.
ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳಲ್ಲಿ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಪ್ರಮಗಳನ್ನು ಕೈಗೊಂಡ ಹಿನ್ನಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಜೆ.ಕೆ.ಸಂಸ್ಥೆಯ ಮುಖ್ಯಸ್ಥ ಆರ್.ಬಿ.ಎಂ ತ್ರೀಪಾಠಿ ಅವರಿಗೆ ಸೋಮವಾರ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸ್ವಾಸ್ಥ್ಯ ಇಲಾಖೆಯ ನಿದರ್ೇಶಕ ಡಿ.ಸಿ.ಜಗದೀಶ, ರಾಷ್ಟ್ರೀಯ ಸುರಕ್ಷತಾ ಮಂಡಳಿ ಅಧ್ಯಕ್ಷ ಗುಂಡಪ್ಪ, ಉಪಾಧ್ಯಕ್ಷ ಜಿ.ರಾಮಮೂತರ್ಿ, ಗೌರವ ಕಾರ್ಯದಶರ್ಿ ಪಿ.ಸಿ.ವೆಂಕಟೇಶ್ವರಲು, ಜೆಕೆ ಸಿಮೆಂಟ್ ಸಂಸ್ಥೆಯ ಸುರಕ್ಷತಾ ಮುಖ್ಯಸ್ಥ ಎಚ್.ಡಿ.ಮಮಜುನಾಥರಾಜೇ ಅರಸು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 