ಜೆ.ಎಸ್.ಎಸ್ ಐ.ಟಿ.ಐ ವಿದ್ಯಾರ್ಥಿಗಳು ಟೋಯೋಟಾ ಕಿರ್ಲೋಸ್ಕರ ಕಂಪನಿಗೆ ಆಯ್ಕೆ
JSS ITI students selected for Toyota Kirloskar Company
ಲೋಕದರ್ಶನ ವರದಿ
ಧಾರವಾಡ 10: ಜನತಾ ಶಿಕ್ಷಣ ಸಮಿತಿಯಿಂದ ನಡೆಸಲ್ಪಡುವ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನ 40 ವಿದ್ಯಾರ್ಥಿಗಳು ಮತ್ತು ಸವದತ್ತಿ ರಸ್ತೆಯ ಜೆ.ಎಸ್.ಎಸ್ ಕೌಶಲ್ಯ ಐ.ಟಿ.ಐ ಕಾಲೇಜಿನ 25 ವಿದ್ಯಾರ್ಥಿಗಳು ಸೇರಿ ಒಟ್ಟು 65 ವಿದ್ಯಾರ್ಥಿಗಳು ಬೆಂಗಳೂರಿನ ಬಿಡದಿಯ ಬಳಿಯ ಟೋಯೋಟಾ ಕಿರ್ಲೋಸ್ಕರ ಕಂಪನಿಯ ವಾಹನ ತಯಾರಿಕಾ ಘಟಕಕ್ಕೆ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು, ಆಡಳಿತಾಧಿಕಾರಿಯಾದ ಶ್ರೀ ಅರಿಹಂತ ಪ್ರಸಾದ, ಪ್ರಾಚಾರ್ಯರುಗಳಾದ ಶ್ರೀ ಮಹಾವೀರ ಉಪಾದ್ಯೆ, ಶ್ರೀ ರಾಹುಲ ಉಪಾದ್ಯೆ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 