ಕರವೇ ಆಧ್ಯಕ್ಷರಾಗಿ ಜಗದೀಶ ದೈವಜ್ಞ ರವರು ನೇಮಕ
Jagadish Daivagya appointed as the president of Karave
ಮುಂಡಗೋಡ 30: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ರಾಗಿ ಜಗದೀಶ ದೈವಜ್ಞ ರವರು ನೇಮಕ ಗೊಂಡಿದ್ದಾರೆ. ಬೆಂಗಳೂರನ ಗಾಂಧಿನಗರದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ರಾದ ನಿಂಗರಾಜ ಗೌಡ್ರು ಹಕ್ಕು ಪತ್ರನೀಡಿ ಸನ್ಮಾನಿಸಿದರು. ಈ ಸಂದರ್ಭ ದಲ್ಲಿ ರಾಜ್ಯ ಉಪಾಧ್ಯಕ್ಷ ಸಂತೋಷ ಗೌಡ ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ ಗೌಡ, ರಾಜ್ಯ ಕಾರ್ಯಧ್ಯಕ್ಷ ರಾಮು ತಳವಾರ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅನುರಾಧ ಅಶೋಕ, ಕಾರ್ಮಿಕ ಘಟಕದ ಅಧ್ಯಕ್ಷ ಶ್ರೀನಿವಾಸ, ಕಲ್ಯಾಣ ಕರ್ನಾಟಕ ವಿಭಾಗಿಯ ಅಧ್ಯಕ್ಷ ನೀಲಕಂಠಪ್ಪ ಪಾಟೀಲ್, ಗಾಂಧಿನಗರ ಕ್ಷೇತ್ರದ ಅಧ್ಯಕ್ಷ ಸುರೇಶ ಗಾಂಧಿ, ಉಪಾಧ್ಯಕ್ಷ ಮಂಡ್ಯ ರವಿ, ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 