ಕರವೇ ಆಧ್ಯಕ್ಷರಾಗಿ ಜಗದೀಶ ದೈವಜ್ಞ ರವರು ನೇಮಕ
Jagadish Daivagya appointed as the president of Karave
ಮುಂಡಗೋಡ 30: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ರಾಗಿ ಜಗದೀಶ ದೈವಜ್ಞ ರವರು ನೇಮಕ ಗೊಂಡಿದ್ದಾರೆ. ಬೆಂಗಳೂರನ ಗಾಂಧಿನಗರದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ರಾದ ನಿಂಗರಾಜ ಗೌಡ್ರು ಹಕ್ಕು ಪತ್ರನೀಡಿ ಸನ್ಮಾನಿಸಿದರು. ಈ ಸಂದರ್ಭ ದಲ್ಲಿ ರಾಜ್ಯ ಉಪಾಧ್ಯಕ್ಷ ಸಂತೋಷ ಗೌಡ ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ ಗೌಡ, ರಾಜ್ಯ ಕಾರ್ಯಧ್ಯಕ್ಷ ರಾಮು ತಳವಾರ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅನುರಾಧ ಅಶೋಕ, ಕಾರ್ಮಿಕ ಘಟಕದ ಅಧ್ಯಕ್ಷ ಶ್ರೀನಿವಾಸ, ಕಲ್ಯಾಣ ಕರ್ನಾಟಕ ವಿಭಾಗಿಯ ಅಧ್ಯಕ್ಷ ನೀಲಕಂಠಪ್ಪ ಪಾಟೀಲ್, ಗಾಂಧಿನಗರ ಕ್ಷೇತ್ರದ ಅಧ್ಯಕ್ಷ ಸುರೇಶ ಗಾಂಧಿ, ಉಪಾಧ್ಯಕ್ಷ ಮಂಡ್ಯ ರವಿ, ಮುಂತಾದವರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 