ಆರೋಗ್ಯ ಸುಧಾರಿಸಿದ ಬಳಿಕ ಕಚೇರಿಗೆ ಭೇಟಿ ನೀಡಿದ ಜೇಟ್ಲಿ
ನವದಹೆಲಿ, ಅ.16: ಕಳೆದ ಮೇ ತಿಂಗಳಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಅವರು ಇಂದು ತಮ್ಮ ಹಣಕಾಸು ಸಚಿವಾಲಯದ ಅಧಿಕಾರವನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ.
ಮೇಲ್ಮನೆ ನಾಯಕರೂ ಆಗಿರುವ ಬಿಜೆಪಿ ಹಿರಿಯ ನಾಯಕ ಜೇಟ್ಲಿ ಅವರು, ಈಚೆಗೆ ರಾಜ್ಯಸಭಾ ಉಪಾಧ್ಯಕ್ಷರನ್ನು ಚುನಾಯಿಸುವ ಮತದಾನದಲ್ಲಿ ಪಾಲ್ಗೊಂಡಿದ್ದರು.
ರಾಜ್ಯಸಭಾ ಕಲಾಪದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಜೇಟ್ಲಿ ಅವರನ್ನು ಸ್ವಾಗತಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 