ಜಮ್ಮು ಕಾಶ್ಮೀರ : ಭಾರತದ ನಿಲುವಿಗೆ ಬಾಂಗ್ಲಾದೇಶ ಬೆಂಬಲ
ಢಾಕಾ, ಆ 21 ಜಮ್ಮು ಕಾಶ್ಮೀರದ ವಿಷಯದಲ್ಲಿ ಭಾರತ ತಳೆದಿರುವ ನಿಲುವಿಗೆ ಬಾಂಗ್ಲಾದೇಶ ಬುಧವಾರ ಬೆಂಬಲ ಸೂಚಿಸಿದೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುತ್ತಿದ್ದ 370ನೇ ವಿಧಿಯ ರದ್ದತಿ ಭಾರತ ಸರ್ಕಾರದ ಆಂತರಿಕ ವಿಚಾರ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಅಭಿವೃದ್ಧಿಗೆ ಕೂಡ ಎಲ್ಲ ದೇಶಗಳೂ ಆದ್ಯತೆ ನೀಡಬೇಕು ಎಂದು ಬಾಂಗ್ಲಾದೇಶ ಯಾವಾಗಲೂ ತಾತ್ವಿಕವಾಗಿ ಪ್ರತಿಪಾದಿಸಿದೆ ಎಂದು ಸಚಿವಾಲಯದ ಹೇಳಿಕೆ ಸ್ಪಷ್ಟಪಡಿಸಿದೆ. ಜಮ್ಮು ಕಾಶ್ಮೀರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿದ್ದ 370ನೇ ವಿಧಿ ಹಾಗೂ 35 ಎ ಪರಿಚ್ಛೇದವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ 5ರಂದು ರದ್ದುಪಡಿಸಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 