ಜಮ್ಮು ಕಾಶ್ಮೀರ : ಜೈಷ್ - ಎ - ಮೊಹಮದ್ ಉಗ್ರರ ಬಂಧನ
ಶ್ರೀನಗರ, ನ 19 : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಜೈಷ್ - ಎ - ಮೊಹಮದ್ ಉಗ್ರರರನ್ನು ಬಂಧಿಸಿದ್ದಾರೆ. ಅರಿಹಾಳ್ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು ಅನೇಕರಿಗೆ ಗಾಯಗಳಾಗಿವೆ. ಈ ಘಟನೆ ಸೇರಿದಂತೆ ಅನೇಕ ಭಯೋತ್ಪಾಕರ ಚಟುವಟಿಕೆಗಳಲ್ಲಿ ಉಗ್ರರು ತೊಡಗಿದ್ದರು ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಈ ಮಧ್ಯೆ ಜಾರಿ ನಿರ್ದೇಶನಾಲಯ ಇಬ್ಬರು ಹಿಜ್ ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಿಗೆ ಸೇರಿದ ಸ್ಥಿರಾಸ್ತಿಯನ್ನು ವಶಪಡಿಸಿಕೊಂಡಿದೆ. ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿನ ಈ ಸ್ಥಿರಾಸ್ತಿಗಳು ಗುಲಾಂ ನಬಿ ಖಾನ್ ಅಲಿಯಾಸ್ ಅಮಿರ್ ಖಾನ್ ಮತ್ತು ಭರ್ಕತುಲ್ಲಾ ಹೆಸರಿನಲ್ಲಿವೆ ಎಂದು ತಿಳಿದು ಬಂದಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 