ವ್ಯಕ್ತಿ ಕಾಣೆ: ಪತ್ತೆಗೆ ಮನವಿ
Janardhana Y is missing.
ಬಳ್ಳಾರಿ 19: ಕುಡಿತಿನಿಯ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಮ್ಮನಹಳ್ಳಿ ಗ್ರಾಮದ ನಿವಾಸಿಯಾದ ಜನಾರ್ಧನ ವೈ.ಎನ್ನುವ 23 ವರ್ಷದ ವ್ಯಕ್ತಿ 2025 ರ ಏ.09 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಕುಡಿತಿನಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ: ಎತ್ತರ 5.4 ಅಡಿ, ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಗಡ್ಡ ಬಿಟ್ಟಿರುತ್ತಾನೆೆ. ಕಾಣೆಯಾದ ಸಂರ್ದಭದಲ್ಲಿ ಬಿಳಿ ಬಣ್ಣದ ಅಂಗಿ, ನೀಲಿ ಬಣ್ಣ ಪ್ಯಾಂಟ್ ಧರಿಸಿರುತ್ತಾನೆ, ಕನ್ನಡ ಭಾಷೆ ಮಾತನಾಡುತ್ತಾನೆ.ಈ ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ದೂ.08393263433, ಪಿಎಸ್ಐ ದೂ. 08392258400, ಬಳ್ಳಾರಿ ಪೊಲೀಸ್ ಕಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಅವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 