ಪ್ಲಾಸ್ಟಿಕ ನಿಷೇಧ ಹಾಗೂ ಡೆಂಗ್ಯೂ ಜ್ವರದ ಮಾಹಿತಿ ಕುರಿತು ರಸ್ತೆಗಳಲ್ಲಿ ಜಾಥಾ
ಘಟಪ್ರಭಾ 01: ಇಲ್ಲಿಯ ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತಯಿಂದ ಪ್ಲಾಸ್ಟಿಕ ನಿಷೇದ ಹಾಗೂ ಡೆಂಗ್ಯೂ ಜ್ವರದ ಮಾಹಿತಿ ಕುರಿತು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ಮಾಡಲಾಯಿತು.
ಮಲ್ಲಾಪೂರ ಪಿಜಿ ಪ.ಪಂ ಹಾಗೂ ಆಶಾ ಕಾರ್ಯಕರ್ತರ ನೇತೃತ್ವದಲ್ಲಿ ಜಾಥಾ ನಡೆಸಿಲಾಯಿತು. ಸದರಿ ಜಾಥಾದಲ್ಲಿ ಪ್ಲಾಸ್ಟಿಕ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಡೆಂಗ್ಯೂ ಜ್ವರ ಹರಡುವ ಹಾಗೂ ಡೆಂಗ್ಯೂ ಜ್ವರ ಹರಡದಂತೆ ತಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಜಾಥಾ ಜರುಸಲಾಯಿತು.
ಪ. ಪಂ. ಮುಖ್ಯಾಧಿಕಾರಿಗಳಾದ ಕೆ. ಬಿ. ಪಾಟೀಲ. ಸಿಬ್ಬಂದಿಗಳಾದ ಲಕ್ಷ್ಮಣ ಹುಣಶ್ಯಾಳ, ಅನೀಲ ಕಾಂಬಳೆ,. ಸರೂಜಾ ಸಂಕಾನಟ್ಟಿ, ರಾಜು ಸದಲಗಿ, ರಮೇಶ ತಂಗೆವ್ವಗೋಳ, ಅಕ್ಷಯ ಮಾನಗಾಂವಿ, ವಿಠ್ಠಲ ವಗ್ಗನ್ನವರ, ರಾಮು ಬೆಲ್ಲದ, ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 