ಅರಣ್ಯ ಕಾಯ್ದೆ ಕುರಿತು ಜಾವಡೇಕರ್ ಹೇಳಿಕೆ ಚುನಾವಣಾ ಆಯೋಗದಿಂದ ಪರಿಶೀಲನೆ
ರಾಂಚಿ, ನವೆಂಬರ್ 21 : 1927 ರ ಭಾರತೀಯ ಅರಣ್ಯ ಕಾಯ್ದೆಯಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳ ಕುರಿತು ಕರಡು ಹಿಂಪಡೆಯಲು ಸಂಬಂಧಿಸಿದ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರ ಘೋಷಣೆಯ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಲಿದೆ.
ಚುನಾವಣಾ ಆಯೋಗದ ಅಧಿಕಾರಿಗಳಿಗೆ ತಮ್ಮ ಪತ್ರಿಕಾಗೋಷ್ಠಿಯ ವಿಡಿಯೋ ತುಣುಕನ್ನು ಸಲ್ಲಿಸಲು ಸೂಚಿಸಿದ್ದಾರೆ. ದೆಹಲಿಗೆ ಹಿಂದಿರುಗಿದ ನಂತರ ಈ ಬಗ್ಗೆ ತನಿಖೆ ನಡೆಸುವುದಾಗಿ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸಚಿವ ಜಾರ್ಖಂಡ್ ಅವರ ಘೋಷಣೆಯು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಇದು ರಾಜ್ಯದ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಜಾರ್ಖಂಡ್ ಮುಕ್ತಿ ಮೋಚರ್ಾ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಎಸ್ಪಿಗಳು, ರಾಜ್ಯದ ಮುಖ್ಯ ಚುನಾವಣಾಧಿಕಾರಿ, ಮುಖ್ಯ ಕಾರ್ಯದಶರ್ಿ, ಡಿಜಿಪಿ ಮುಂತಾದವರೊಂದಿಗೆ ಸಂವಾದ ನಡೆಸಿ ಮತದಾನದ ಸಿದ್ಧತೆಗಳನ್ನು ಪರಿಶೀಲಿಸಲು ಅರೋರಾ ಮತ್ತು ಅವರ ತಂಡ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 