ಜಾರ್ಖಂಡ್: ನಾಳೆ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್ ಪ್ರಚಾರ
Smriti Irani, Dharmendra Pradhan
ರಾಂಚಿ, ನ ೨೯ - ಜಾರ್ಖಂಡ್ ವಿಧಾನಸಭೆಗೆ ಡಿಸೆಂಬರ್ ೭ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕಾಗಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಧರ್ಮೇಂದ್ರ ಪ್ರಧಾನ್ ಅವರು ನಾಳೆ ಪ್ರಚಾರ ನಡೆಸಲಿದ್ದಾರೆ
ಬೆಹರಗೋರಾದಿಂದ ಪ್ರಾರಂಭವಾಗುವ ಮೂರು ಚುನಾವಣಾ ಸಭೆಗಳಲ್ಲಿ ಭಾಗವಹಿಸಲಿರುವ ಸ್ಮೃತಿ ಇರಾನಿ, ಸಾರ್ವಜನಿಕರನ್ನುದ್ದೇಶಿ ಭಾಷಣ ಮಾಡಲಿದ್ದಾರೆ.
ಮತ್ತೊಂದೆಡೆ, ಧರ್ಮೇಂದ್ರ ಪ್ರಧಾನ್ ಅವರು ಜೈತ್ಗರ್, ಚಕರ್ಧರಪುರ ಮತ್ತು ಜಮ್ಶೆಡ್ಪುರ ಸೇರಿದಂತೆ ಮೂರು ಚುನಾವಣಾ ಸಭೆಗಳನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 