ಜಾರ್ಖಂಡ್ ಚುನಾವಣೆ: ನಾಳೆ ಪ್ರಿಯಾಂಕಾ ಪ್ರಚಾರ
ರಾಂಚಿ, ಡಿ 17: ಜಾರ್ಖಂಡ್ ವಿಧಾನಸಭೆಗೆ ಶುಕ್ರವಾರ ಕೊನೆಯ ಹಂತದ ಮತದಾನ ನಡೆಯಲಿದ್ದು, ನಾಳೆಯೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ.ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಬುಧವಾರ ಭೇಟಿ ನೀಡಿ ಕೊನೆಯ ದಿನ, ಕೊನೆಯ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಅವರ ಮನವೊಲಿಸುವಲ್ಲಿ ಪಕ್ಷ ಅಂತಿಮವಾಗಿ ಯಶಸ್ವಿಯಾಗಿದೆ ಅವರು ರಾಜ್ಯದ ಐದನೇ ಮತ್ತು ಅಂತಿಮ ಹಂತದ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದೇ 18 ರಂದು ಸಂತಲ್ ಪರಗಣದಲ್ಲಿ ಚುನಾವಣಾ ಸಭೆಯನ್ನೂ ಉದ್ದೇಶಿಸಿ ಮಾತನಾಡಲಿದ್ದು ಪರಿಣಾಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸುಕರಾಗಿದ್ದಾರೆ ಎಂದು ಪಕ್ಷದ ವಕ್ತಾರ ದುಬೆ ಹೇಳಿದರು. ಪಕ್ಷದ ಕ್ಷದ ಎಲ್ಲ ಹಿರಿಯ ನಾಯಕರು ಈ ಸಮಯದಲ್ಲಿ ಹಾಜರಿರಲಿದ್ದಾರೆ. ಸಂತಲ್ ಪರಗಣ ವಲಯದ ಎಲ್ಲಾ 16 ಕ್ಷೇತ್ರಗಳಿಗೆ ಶುಕ್ರವಾರ ಕೊನೆಯ ಹಂತದ ಮತದಾನ ನಡೆಯಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 