ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆ: ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪತ್ರಕರ್ತ ಹಾಗೂ ಪೊಲೀಸರು
Journalist and police showed humanity by admitting a woman suffering from stomach pain to the hospit
ಜಮಖಂಡಿ 22: ನಗರದ ಹೃದಯ ಭಾಗದಲ್ಲಿ ಇರುವ ಲಕ್ಕನಕೆರೆಯ ಹತ್ತಿರ ರಾತ್ರಿ 8 ಗಂಟೆಗೆ ಸುಮಾರಿಗೆ ಓರ್ವ ಮಹಿಳೆಯೊಬ್ಬಳು ಹೊಟ್ಟೆ ನೋವಿನಿಂದ ಬಳಲುತ್ತಾ ರಸ್ತೆಯ ಪಕ್ಕದಲ್ಲಿ ಬಿದ್ದು ಒದ್ದಾಡುವ ಸಮಯದಲ್ಲಿ ಪತ್ರಕರ್ತರು ಹಾಗೂ ಪೋಲಿಸರು ಸೇರಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.
ತಾಲೂಕಿನ ಕಲ್ಹಳಿ ಗ್ರಾಮದ ಮಹಿಳೆ ನೀಲವ್ಬ ಎಂಬ ಮಹಿಳೆ ತನ್ನ ಹೆಸರು ಹೇಳಿದ್ದು. ಅವಳು ಅರೆಹುಚ್ಚಳು ಇರುವಳು ಎಂದು ಜನರು ಮಾತನಾಡುತ್ತಿದ್ದರು. ಆ ಮಹಿಳೆ ಹೊಟ್ಟೆ ನೋವಿನಿಂದ ಬಳಲುವ ಸಮಯದಲ್ಲಿ ಸರಿಯಾದ ಸಮಯಕ್ಕೆ ಅದೇ ಮಾರ್ಗದಲ್ಲಿ ಪತ್ರಕರ್ತರು ಹಾಗೂ ಪೋಲಿಸರು ಕಾರ್ಯಕ್ರಮಕ್ಕೆ ಹೋಗುವ ಸಮಯದಲ್ಲಿ ಮಹಿಳೆಯನ್ನು ಕಂಡು ಅವಳಿಗೆ ಧೈರ್ಯವನ್ನು ತುಂಬಿದ್ದಾರೆ. 108 ಅಂಬ್ಯುಲೇನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ ಪತ್ರಕರ್ತರಾದ ಶಶಿಕಾಂತ ತೇರದಾಳ, ರವಿ ದೊಡಮನಿ, ದೀಲೀಪ ದಾಶ್ಯಾಳ ಹಾಗೂ ಪೋಲಿಸ ಪದೇಗಳಾದ ರಾಜು ಪೂಜಾರಿ,ಶಿವನಗೌಡ ಪಾಟೀಲ ಮಾನವೀಯತೆಯನ್ನು ಮೆರೆದಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 