ನ್ಯಾಯಾಧೀಶರಿಂದ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ
Judge inspects court construction site
ಲೋಕದರ್ಶನ ವರದಿ
ಯರಗಟ್ಟಿ 05: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯ್ಕ ಅವರು ಯರಗಟ್ಟಿ ಪಟ್ಟಣಕ್ಕೆ ಭೇಟಿ ನೀಡಿ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ ಮಾಡಿದರು.
ಈ ವೇಳೆ ಸವದತ್ತಿ ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ದರಾಮ ಟಿ. ಪಿ., ಕಿರಿಯ ಸಿವಿಲ್ ನ್ಯಾಯಾಧೀಶ ಕೃಷ್ಣಪ್ಪ ಪಮ್ಮಾರ, ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪ್ರಕಾಶಗೌಡ ಪಾಟೀಲ, ಸರ್ವೇ ಅಧಿಕಾರಿಗಳಾದ ಸಂಜು ಕಡ್ಲಾಸಕರ, ದೇವೇಂದ್ರ ಮುಗಳಿ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ವ್ಹಿ. ಜಿ. ಬಿರಾದಾರ ಪಾಟೀಲ, ನ್ಯಾಯವಾದಿಗಳಾದ ಎಂ. ಎಂ. ಮಡಿವಾಳರ, ಎಸ್. ಎನ್. ರಾಯರ, ಎನ್. ಆಯ್. ನೇಗಿನಾಳ, ಆಯ್. ಬಿ. ಗೌಡರ, ಸಿದ್ದು ಮಾಳಕ್ಕನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 