ನ್ಯಾಯಾಧೀಶರಿಂದ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ
Judge inspects court construction site
ಲೋಕದರ್ಶನ ವರದಿ
ಯರಗಟ್ಟಿ 05: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯ್ಕ ಅವರು ಯರಗಟ್ಟಿ ಪಟ್ಟಣಕ್ಕೆ ಭೇಟಿ ನೀಡಿ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ ಮಾಡಿದರು.
ಈ ವೇಳೆ ಸವದತ್ತಿ ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ದರಾಮ ಟಿ. ಪಿ., ಕಿರಿಯ ಸಿವಿಲ್ ನ್ಯಾಯಾಧೀಶ ಕೃಷ್ಣಪ್ಪ ಪಮ್ಮಾರ, ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪ್ರಕಾಶಗೌಡ ಪಾಟೀಲ, ಸರ್ವೇ ಅಧಿಕಾರಿಗಳಾದ ಸಂಜು ಕಡ್ಲಾಸಕರ, ದೇವೇಂದ್ರ ಮುಗಳಿ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ವ್ಹಿ. ಜಿ. ಬಿರಾದಾರ ಪಾಟೀಲ, ನ್ಯಾಯವಾದಿಗಳಾದ ಎಂ. ಎಂ. ಮಡಿವಾಳರ, ಎಸ್. ಎನ್. ರಾಯರ, ಎನ್. ಆಯ್. ನೇಗಿನಾಳ, ಆಯ್. ಬಿ. ಗೌಡರ, ಸಿದ್ದು ಮಾಳಕ್ಕನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 