ನ್ಯಾ.ಮಂಜುನಾಥ ನಾಯಿಕ ಪಟ್ಟಣದ ನ್ಯಾಯಾಲಯಕ್ಕೆ ಭೇಟಿ
Justice Manjunath Naik visits the town court
ರಾಯಬಾಗ 24: ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ ನಾಯಿಕ ಅವರನ್ನು ವಕೀಲರ ಸಂಘದಿಂದ ಸತ್ಕರಿಸಲಾಯಿತು.
ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ, ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ವಕೀಲರ ಸಂಘದ ಅಧ್ಯಕ್ಷ ಪಿ.ಎಂ.ದರೂರ, ಉಪಾಧ್ಯಕ್ಷ ಎಸ್.ವಿ. ಪೂಜೇರಿ, ಎಸ್.ಬಿ.ಬಿರಾದಾರಪಾಟೀಲ, ಬಿ.ಕೆ.ಶಿಂಗಾಡೆ, ಎಲ್.ಬಿ.ಚೌಗಲೆ, ಆರ್.ಎಸ್. ಶಿರಗಾಂವೆ, ಆರ್.ಎಚ್. ಗೊಂಡೆ, ಎನ್.ಎಮ್.ಯಡವನ್ನವರ, ಆರಿ್ಟ.ನಾಗರಾಳೆ, ಕೆ.ಎಸ್.ಪುಂಡಿಪಲ್ಲೆ, ಕೆ.ಆರ್.ಕೋಟಿವಾಲೆ, ಎಸ್.ಬಿ.ಶ್ರೀಗೊಂಡ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 