ಕೆಪಿಎಲ್: ಎಲಿಮಿನೇಟರ್ ನಲ್ಲಿ ಟೈಗರ್ಸ್ಗೆ ಲಯನ್ಸ್ ಸವಾಲು
ಮೈಸೂರು, ಎಂಟನೇ ಆವೃತ್ತಿ ಕರ್ನಾಟಕ ಪ್ರೀಮಿಯರ್ ಲೀಗ್ ನ ಎಲಿಮಿನೇಟರ್ ಪಂದ್ಯ ಹುಬ್ಬಳ್ಳಿ ಟೈಗರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ತಂಡಗಳ ನಡುವೆ ಗುರುವಾರ ನಡೆಯಲಿದ್ದು, ಕುತೂಹಲ ಹೆಚ್ಚಿಸಿದೆ.
ಹುಬ್ಬಳ್ಳಿ ಟೈಗರ್ಸ್ ಆರು ಪಂದ್ಯಗಳಿಂದ ಆರು ಅಂಕ ಕಲೆ ಹಾಕಿದ್ದು, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಶಿವಮೊಗ್ಗ ಸಹ ಆರು ಪಂದ್ಯಗಳಲ್ಲಿ ಆರು ಅಂಕ ಕಲೆ ಹಾಕಿ ನಾಲ್ಕನೇ ಸ್ಥಾನದಲ್ಲಿದೆ.
ಹುಬ್ಬಳ್ಳಿ ತಂಡದ ಪರ ಡೇವಿಡ್ ಮಥೈಸ್, ಮಿತ್ರಕಾಂತ್ ಯಾದವ್ ಎದುರಾಳಿಗಳನ್ನು ಕಾಡಬಲ್ಲರು. ಪ್ರವೀಣ್ ದುಬೆ ಆರು ಪಂದ್ಯಗಳಲ್ಲಿ 159 ರನ್ ಕಲೆ ಹಾಕಿದ್ದಾರೆ. ಉಳಿದಂತೆ ನಾಯಕ ವಿನಯ್ ಕುಮಾರ್ 146, ಮೊಹಮ್ಮದ್ ತಹಾ ಭರವಸೆ ಮೂಡಿಸಿದ್ದಾರೆ.
ಶಿವಮೊಗ್ಗ ತಂಡದಲ್ಲಿ ಸ್ಟಾರ್ ಆಟಗಾರರು ಇದ್ದು, ಎದುರಾಳಿಗೆ ಕಾಡ ಬಲ್ಲರು. ಅರ್ಜುನ್ ಹೊಯ್ಸಳ್ (204), ಪವನ್ ದೇಶಪಾಂಡೆ (185), ನಿಹಾಲ್ ಉಲ್ಲಾಳ್ (175) ಭರವಸೆ ಮೂಡಿಸಿದ್ದಾರೆ. ಬೌಲಿಂಗ್ ನಲ್ಲಿ ಎಚ್ ಎಸ್ ಶರತ್ ಹಾಗೂ ಟಿ ಪ್ರದೀಪ್ ವಿಕೆಟ್ ಬೇಟೆ ನಡೆಸಬಲ್ಲರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 