ಪ್ರಭಾರಿ ಕುಲಪತಿಗಳಾಗಿ ಕೆ.ಆರ್.ವೇಣುಗೋಪಾಲ್ ರೆಡ್ಡಿ ನೇಮಕ
ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಎಸ್.ಸುಭಾಷ್ ಅವರ ಅಧಿಕಾರಾವದಿ ಇದೇ ಜೂ.15ರಂದು ಮುಕ್ತಾಯವಾದ ಹಿನ್ನಲೆಯಲ್ಲಿ ರಸಾಯನಶಾಸ್ತ್ರ ವಿಭಾಗದ ಹಿರಿಯ ಡೀನ್ ಪ್ರೊ. ಕೆ.ಆರ್.ವೇಣುಗೋಪಾಲ್ ರೆಡ್ಡಿ ಅವರನ್ನು ಪ್ರಭಾರಿ ಕುಲಪತಿಗಳಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿ ಹೊರಡಿಸಿದ್ದಾರೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.
ಪ್ರೊ.ಎಂ.ಎಸ್.ಸುಭಾಷ್ ಅವರು ಕುಲಪತಿಗಳು ಪರವಾಗಿ ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ.ಕೆ.ರಮೇಶ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 