ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ರಾತ್ರಿ ಬಸ್ ಸೇವೆ ಆರಂಭ
ಬೆಂಗಳೂರು, ಜೂ 5, ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ. ಬಸ್ ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ. ಕೊವಿಡ್-19 ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೋಂಕು ನಿಯಂತ್ರಣದ ಜತೆಗೆ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ವ್ಯಕ್ತಿಗತ ಅಂತರ ಕಾಪಾಡಿ , ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿದವರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿಹೀಗಾಗಿ ಸಾರಿಗೆ ಬಸ್ಸುಗಳಲ್ಲಿನ ಪ್ರಯಾಣ ಸುರಕ್ಷತೆಯಿಂದ ಕೂಡಿದ್ದು, ಸೋಂಕು ನಿಯಂತ್ರಣ ಕ್ರಮಗಳು ಮುಂದುವರೆಯುತ್ತಿವೆ. "ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ" ಎಂದು ಹೇಳಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 