ಲಾರಿ ಹರಿದು ಕೆಎಸ್ಆರ್ಟಿ ಸಿ ನೌಕರ ಸಾವು
ಬಳ್ಳಾರಿ17: ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಲಾರಿ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಚಪ್ಪರದಹಳ್ಳಿ ಬಳಿ ಘಟನೆ ನಡೆದಿದೆ. ಪಟ್ಟಣದ ಕೆಎಸ್ಆರ್ಟಿಸಿ ನೌಕರ ಶಿವಪ್ರಕಾಶ (58) ಮೃತ ವ್ಯಕ್ತಿ. ಇವರು ಪಟ್ಟಣದಿಂದ ಚಪ್ಪರದಹಳ್ಳಿ ಗ್ರಾಮದ ಕಡೆ ತೆರಳಿದ್ದು, ಮರಳಿ ಕೊಟ್ಟೂರಿಗೆ ಬರುವಾಗ ಆಂಧ್ರ ಪ್ರದೇಶದ ಮಿನಿ ಲಾರಿ ಶಿವಪ್ರಕಾಶರ ಮೇಲೆ ಹರಿದಿದೆ.
ಇನ್ನು ತೀವ್ರ ಗಾಯಗೊಂಡಿದ್ದ ಅವರನ್ನು ಆ್ಯಂಬುಲೆನ್ಸ್ನಲ್ಲಿ ಕರೆ ತಂದು ಸಕರ್ಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 