ಕಾಡಯ್ಯ ಶಾಸ್ತ್ರಿ ಹಿರೇಮಠ ಪುನರಾಯ್ಕೆ
Kadaiya Shastri Hiremath re-elected
ರಾಯಬಾಗ: ಬೆಂಗಳೂರಿನಲ್ಲಿ ಕೊಡಿಕೊಪ್ಪಲ್ಲು ಚಂದ್ರಶೇಖರ ಶಾಸ್ತ್ರಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ವೀರಶೈವ ಲಿಂಗಾಯತ ಸಂಘಟನಾ ಸಭೆಯಲ್ಲಿ ಅರ್ಚಕ ಮತ್ತು ಪುರೋಹಿತರ ಘಟಕದ ಕರ್ನಾಟಕ ರಾಜ್ಯಾಧ್ಯಕ್ಷರನ್ನಾಗಿ ತಾಲೂಕಿನ ದಿಗ್ಗೆವಾಡಿ ಗ್ರಾಮದ ಕಾಡಯ್ಯ ಶಾಸ್ತ್ರಿ ಹಿರೇಮಠ ಅವರನ್ನು ಪುನರಾಯ್ಕೆ ಮಾಡಲಾಯಿತು. ವೀರಸೇವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಜಿಛಿಥಛತಛ್ರಿದೀಪ್ ಕಂಕನವಾಡಿ, ಅರ್ಚಕ ಪುರೋಹಿತ ರಾಷ್ಟ್ರ ಅಧ್ಯಕ್ಷ ಕೇದಾರಿ ಚಂದ್ರಶೇಖರ, ಶಂಕ್ರಯ್ಯ ಹಿರೇಮಠ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 