ಕಡಣಿ! ಶಿವಾಜಿ ಮಹಾರಾಜ ಜಯಂತಿ ಆಚರಣೆ
Kadani! Shivaji Maharaj Jayanti Celebration
ಆಲಮೇಲ 20: ಸಮೀಪದ ಕಡಣಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಧರ್ಮ, ಸಂರಕ್ಷಣೆ, ಆದರ್ಶ ಹಿಂದುತ್ವದ ಗುಣಗಳನ್ನು ಯುವಕರು ಜೀವನದಲ್ಲಿ ಬೆಳೆಸಿಕೊಳ್ಳಬೇಕು.
ಕ್ಷತ್ರಿಯ ಸಮಾಜದ ಯುವಕರು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಇರುವದರಿಂದ ನಾವು ಅನ್ನಪ್ರಸಾದ ಮಾಡಿದರೆ ನಮ್ಮ ಮನಸ್ಸಿಗೆ ತೃಪ್ತಿ ಆಗುತ್ತಿದೆ ಎಂದು ಅನಿಲ್ ಕ್ಷತ್ರಿ ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜ ಭಾವಚಿತ್ರದೊಂದಿಗೆ ಊರಿನ ಪ್ರಮುಖ ಬೀದಿಗಳ ಮುಖಾಂತರ ಮೆರವಣಿಗೆ ಮಾಡಿದರು.
ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಗಣಪತಿ ಕ್ಷತ್ರಿ. ನಿಖಿಲ್ ಕ್ಷತ್ರಿ. ಸಚಿನ್ ಕ್ಷತ್ರಿ.ಆನಂದ, ಕ್ಷತ್ರಿ ಆದಿತ್ಯ, ಕ್ಷತ್ರಿ ಶಂಕರ, ವಾಲಿಕಾರ, ದ್ರವ ಕ್ಷತ್ರಿ, ಸಂದೀಪ್ನಿ ಕ್ಷತ್ರಿ, ನೀತೇಶ್ ಕ್ಷತ್ರಿ, ಪ್ರಜ್ವಲ್ ಕ್ಷತ್ರಿ, ರಾಜು ವಡ್ಡರ, ಮಂಜು ಶಿವು ಶಿರಶ್ಯಾಡ ಅನೇಕ ಯುವಕರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 