ಕಲ್ಲೇಶ್ವರ ಸ್ವಾಮಿಗೆ ನಿತ್ಯ ರುದ್ರಾಭಿಷೇಕ
ಲೋಕದರ್ಶನ ವರದಿ
ಹೂವಿನಹಡಗಲಿ : ಶ್ರಾವಣ ಮಾಸದ ಹಿನ್ನಲೆಯಲ್ಲಿ ತಾಲೂಕಿನ ಇಟ್ಟಿಗಿ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿಗೆ ನಿತ್ಯ ರುದ್ರಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ 16 ವರ್ಷಗಳಿಂದ ಸಿ.ಮ.ಗುರುಬಸವರಾಜ ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದ್ದು ಲೋಕ ಕಲ್ಯಾಣಾರ್ಥವಾಗಿ ಈ ರುದ್ರಾಭಿಷೇಕ ನಡೆಯುತ್ತಿರುತ್ತದೆ. ನಿತ್ಯ ಶತನಾಮಾವಳಿ, ಬಿಲ್ವಾರ್ಚನೆ, ಮಹಾಮಂಗಳರಾತಿ ನಡೆಸಲಾಗುತ್ತಿದೆ.
11 ಸೆಪ್ಟಂಬರ್ 2018ರ ವರೆಗೂ ಈ ರುದ್ರಾಭಿಷೇಕ ನಡೆದು 11 ಸೆಪ್ಟಂಬರರಮದು ಉಜ್ಜಯನಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವದೊಂದಿಗೆ ಕಾರ್ಯಕ್ರಮ ಮಂಗಲವಾಗಲಿದೆ ಎಂದು ಶ್ರೀ ಕಲ್ಲೇಶ್ವರ ಯುವ ಸೇವಾ ಟ್ರಸ್ಟ್ (ರಿ) ಅಧ್ಯಕ್ಷ ಕೆ.ಜಗದೀಶ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯದಶರ್ಿ ಎ.ನವೀನಕುಮಾರ, ಖಜಾಂಚಿ ಮಲ್ಲಿಕಾಜರ್ುನ, ಉಪಾಧ್ಯಕ್ಷ ಗೂಳಜ್ಜ ಮತ್ತಿತರರು ಹಾಜರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 