ಜನತಾ ಬಜಾರ್ ಬಳಿ ಕಾಮ-ರತಿ ಉತ್ಸವ ಮೂರ್ತಿ ಪ್ರತಿಷ್ಠಾಪನೆ
Kama-Rati Utsav idol installed near Janata Bazaar
ರಾಣೆಬೆನ್ನೂರು 14: ಜನತಾ ಬಜಾರ್ ದುರ್ಗಾ ಸರ್ಕಲ್ ಬಳಿ ಗುರುವಾರ ಮುಂಜಾನೆ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮ ಸೇನೆ, ಸಂಘ ಪರಿವಾರ ಮತ್ತು ಅಖಂಡ ಹಿಂದೂ ಸಮಾಜದ ಸಂಯುಕ್ತ ಆಶ್ರಯದಲ್ಲಿ, ಉತ್ಸವ ಸಮಿತಿಯಯು ವಾರ್ಷಿಕ ಸಂಪ್ರದಾಯದ ಕಾಮ -ರತಿ ಮೂರ್ತಿ ಪ್ರತಿಷ್ಠಾಪಿಸಿ, ಉತ್ಸವಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ವಿವಿಧ ಸಮಿತಿಗಳ ಮುಖಂಡರಾದ ವೆಂಕಟೇಶ್ ಏಕಬೋಟೆ, ಪ್ರಕಾಶ್ ಮಣೇಗಾರ, ರಮೇಶ್ ಮಾಕನೊರ, ವಿನಯಗೌಡ ಬಾಳನ ಗೌಡ್ರು, ದೇವರಾಜ್ ಎನ್. ರಮೇಶ ಪಾಟೀಲ್, ರಾಯಣ್ಣ ಮಾಕನೂರ, ಹಾಗೂ ಸರ್ವ ಹಿಂದೂ ಸಮಾಜದ ಮುಖಂಡರು ಸಮಿತಿಯ ಸದಸ್ಯರು ಮತ್ತಿತರ ಗಣ್ಯರು, ಯುವಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 