ಕಂಪ್ಲಿ: ಆಡಳಿತ ಮಂಡಳಿಯಿಂದ ಶಾಸಕ ಗಣೇಶ ಗೆ ಸನ್ಮಾನ
ಲೋಕದರ್ಶನ ವರದಿ
ಕಂಪ್ಲಿ 10: ಇಲ್ಲಿನ ಶಿರಿಡಿ ಸಾಯಿಬಾಬಾ ದೇವಸ್ಥಾನಕ್ಕೆ ಗುರುವಾರ ಶಾಸಕ ಜೆ.ಎನ್.ಗಣೇಶ್ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅರ್ಚಕ ರಾಜೇಂದ್ರ ವಿ.ಜೋಷಿ, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯ ಕೊಡಿದಲ ವೆಂಕಟೇಶ್, ಭಟ್ಟಪ್ರಸಾದ್, ಬಟಾರಿ ದೇವೇಂದ್ರಪ್ಪ ಶಾಸಕರನ್ನು ಗೌರವಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಹನುಮಂತ, ಎಸ್.ಸುರೇಶ್, ಹಬೀಬ್ ರೆಹಮಾನ್, ಎಂ.ಗೋಪಾಲ್, ಬಿ.ಲಕ್ಷ್ಮಣ, ಎ.ರೇಣುಕಪ್ಪ, ಎಲ್.ರಾಮನಾಯ್ಡು, ಬಾಲಕೃಷ್ಣ, ಭೀಮಲಿಂಗ ಸೇರಿ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 