ಕಂಪ್ಲಿ: ಆಡಳಿತ ಮಂಡಳಿಯಿಂದ ಶಾಸಕ ಗಣೇಶ ಗೆ ಸನ್ಮಾನ
ಲೋಕದರ್ಶನ ವರದಿ
ಕಂಪ್ಲಿ 10: ಇಲ್ಲಿನ ಶಿರಿಡಿ ಸಾಯಿಬಾಬಾ ದೇವಸ್ಥಾನಕ್ಕೆ ಗುರುವಾರ ಶಾಸಕ ಜೆ.ಎನ್.ಗಣೇಶ್ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅರ್ಚಕ ರಾಜೇಂದ್ರ ವಿ.ಜೋಷಿ, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯ ಕೊಡಿದಲ ವೆಂಕಟೇಶ್, ಭಟ್ಟಪ್ರಸಾದ್, ಬಟಾರಿ ದೇವೇಂದ್ರಪ್ಪ ಶಾಸಕರನ್ನು ಗೌರವಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಹನುಮಂತ, ಎಸ್.ಸುರೇಶ್, ಹಬೀಬ್ ರೆಹಮಾನ್, ಎಂ.ಗೋಪಾಲ್, ಬಿ.ಲಕ್ಷ್ಮಣ, ಎ.ರೇಣುಕಪ್ಪ, ಎಲ್.ರಾಮನಾಯ್ಡು, ಬಾಲಕೃಷ್ಣ, ಭೀಮಲಿಂಗ ಸೇರಿ ಅನೇಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 