ಕನಿಪಾ ಘಟಕ: ಅಧ್ಯಕ್ಷ ರಮೇಶ ಬಿರಾದಾರ ಅವಿರೋಧ ಆಯ್ಕೆ
Kanipa unit: President Ramesh Biradar elected unopposed
ಚಡಚಣ 11: ತಾಲೂಕಾ ಕಾ.ನಿ.ಪ. ಘಟಕದ 2025-28ನೇ ಸಾಲಿನ ಚುನಾವಣೆ ಬುಧವಾರ ಜರುಗಿದ್ದು, ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-28ನೇ ಸಾಲಿಗೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ರಮೇಶ ಬಿರಾದಾರ, ಉಪಾಧ್ಯಕ್ಷರಾಗಿ ಸಂಗಮೇಶ ಹೂಗಾರ, ಅನೀಲ ಕೊಡತೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ, ಕಾರ್ಯದರ್ಶಿಗಳಾಗಿ ಪ್ರಶಾಂತ ಮುಂಡೇವಾಡಿ, ಸಂಗಮನಾಥ ಚಿಂಚೋಳಿ, ಕಾರ್ಯಕಾರಣಿ ಸದಸ್ಯರಾಗಿ ಭೀಮರಾಯ ಕಾರಂಡೆ, ಶಿವ್ಯಯ್ಯ ಮಠಪತಿ, ಪ್ರಕಾಶ ಮಾಲಗಾರ, ಗಂಗಾಧರ ಗಿಡವೀರ, ವಿಠ್ಠಲ ಕೊಡತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಅವರು ಜಂಟಿಯಾಗಿ ಘೋಷಿಸಿದರು.
ನೂತನ ಅಧ್ಯಕ್ಷ ರಮೇಶ ಬಿರಾದಾರ ಮಾತನಾಡಿ, ತಾಲೂಕಿನ ಹಿರಿಯ ಪತ್ರಕರ್ತರಾದ ಅಲ್ಲಮಪ್ರಭು ಕರ್ಜಗಿ, ಶಂಕರೆಪ್ಪ ಹಾವಿನಾಳ ತುಕಾರಾಮ ಕೋಳಿ, ಮನೋಜಕುಮಾರ ಕಟಗೇರಿ ಹಾಗೂ ಪ್ರಭಾಕರ ಗೂಳಿಪಾಟಿಲ ಎಲ್ಲರ ಸದಸ್ಯರ ಮನವೋಲಿಸಿ ಚಡಚಣ ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆಯಾಗಲು ಶ್ರಮಿಸದ್ದಾರೆ ಎಂದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 