ಕನಿಪಾ ಘಟಕ: ಅಧ್ಯಕ್ಷ ರಮೇಶ ಬಿರಾದಾರ ಅವಿರೋಧ ಆಯ್ಕೆ
Kanipa unit: President Ramesh Biradar elected unopposed
ಚಡಚಣ 11: ತಾಲೂಕಾ ಕಾ.ನಿ.ಪ. ಘಟಕದ 2025-28ನೇ ಸಾಲಿನ ಚುನಾವಣೆ ಬುಧವಾರ ಜರುಗಿದ್ದು, ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-28ನೇ ಸಾಲಿಗೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ರಮೇಶ ಬಿರಾದಾರ, ಉಪಾಧ್ಯಕ್ಷರಾಗಿ ಸಂಗಮೇಶ ಹೂಗಾರ, ಅನೀಲ ಕೊಡತೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ, ಕಾರ್ಯದರ್ಶಿಗಳಾಗಿ ಪ್ರಶಾಂತ ಮುಂಡೇವಾಡಿ, ಸಂಗಮನಾಥ ಚಿಂಚೋಳಿ, ಕಾರ್ಯಕಾರಣಿ ಸದಸ್ಯರಾಗಿ ಭೀಮರಾಯ ಕಾರಂಡೆ, ಶಿವ್ಯಯ್ಯ ಮಠಪತಿ, ಪ್ರಕಾಶ ಮಾಲಗಾರ, ಗಂಗಾಧರ ಗಿಡವೀರ, ವಿಠ್ಠಲ ಕೊಡತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಅವರು ಜಂಟಿಯಾಗಿ ಘೋಷಿಸಿದರು.
ನೂತನ ಅಧ್ಯಕ್ಷ ರಮೇಶ ಬಿರಾದಾರ ಮಾತನಾಡಿ, ತಾಲೂಕಿನ ಹಿರಿಯ ಪತ್ರಕರ್ತರಾದ ಅಲ್ಲಮಪ್ರಭು ಕರ್ಜಗಿ, ಶಂಕರೆಪ್ಪ ಹಾವಿನಾಳ ತುಕಾರಾಮ ಕೋಳಿ, ಮನೋಜಕುಮಾರ ಕಟಗೇರಿ ಹಾಗೂ ಪ್ರಭಾಕರ ಗೂಳಿಪಾಟಿಲ ಎಲ್ಲರ ಸದಸ್ಯರ ಮನವೋಲಿಸಿ ಚಡಚಣ ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆಯಾಗಲು ಶ್ರಮಿಸದ್ದಾರೆ ಎಂದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 