ಜೋಯಡಾ ಕೇಂದ್ರ ಸರ್ಕಲ್ದಲ್ಲಿ ವಿವಿಧ ಸಂಘಟನೆಗಳಿಂದ ಕನ್ನಡ ರಾಜ್ಯೋತ್ಸವ.
ಜೋಯಿಡಾ; ತಾಲೂಕಾ ಕೇಂದ್ರ ಮುಖ್ಯ ಸರ್ಕಲ್ದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ 63 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ.ಸಾ.ಪ. ಅಧ್ಯಕ್ಷ ಸುಭಾಷ ಗಾವಡಾ ಮಾತನಾಡಿ ರಾಜ್ಯಕ್ಕೆ ಯಾವ ಯಾವ ಸಂದರ್ಭದಲ್ಲಿ ಕಂಟಕ ಬಂದಾಗ ಎಲ್ಲರೂ ಒಂದಾಗಿ ಹೋರಾಡ ಮಾಡಬೇಕು. ಗಡಿ ತಾಲೂಕ ಜೋಯಿಡಾದಲ್ಲಿ ಕನ್ನಡ ಜಾಗ್ರತಿಯಾಗಿರುವುದು ಹೆಮ್ಮೆ ತಂದಿದೆ ಎಂದರು.
ಗ್ರಾಮದ ಮಿರಾಶಿ ವಿನೋದ ರವರಿಂದ ದ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ.ರ.ವೆ ಅಧ್ಯಕ್ಷ ಸುರಜ ಹಿರೆಗೌಡರ, ಗಣೇಶ ಹೆಗಡೆ, ಗ್ರಾ.ಪಂ.ಉಪಾಧ್ಯಕ್ಷ ಶ್ಯಾಮ ಪೊಕಳೆ, ಸದಸ್ಯ ಸುರೇಶ ಗಾವಡಾ, ಪ್ರಮುಖರಾದ ಮಾಬಳು ಕುಂಡಲಕರ, ಮಹಿಳಾ ಮುಖಂಡೆ ಶಕುಂತಲಾ ಹಿರೆಗೌಡರ, ಸಚಿನ್ ತಳೆಕರ ಮುಂತಾದವರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 