ಖನ್ನೂರು ವಿದ್ಯಾನಿಕೇತನ ಶಾಲೆ: ಪ್ರತಾಪ್ ಆಗಮನ
ಲೋಕದರ್ಶನವರದಿ
ರಾಣೇಬೆನ್ನೂರು-ಫೆ.28: ನಗರದ ಹೊರವಲಯದ ಹುಣಸಿಕಟ್ಟಿ ರಸ್ತೆಯಲ್ಲಿ ಇರುವ ಖನ್ನೂರ ವಿದ್ಯಾನಿಕೇತನ ಸ್ಕೂಲ್ ಆವರಣದಲ್ಲಿ ಮಾ. 1 ರಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಾಷರ್ಿಕ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹೆಸರಾಂತ ಯುವ ವಿಜ್ಞಾನಿ, ಭಾರತದ ಹೆಮ್ಮೆಯ ಡ್ರೋಣ್ ಸಂಶೋಧಕ ಪ್ರತಾಪ ಎನ್ಎಂ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಂಸ್ಥೆಯ ಅಧ್ಯಕ್ಷ ಎಮ್.ಎಮ್.ಖನ್ನೂರ, ಉಪಾಧ್ಯಕ್ಷೆ ಸುಲೋಚನಾ ಎಮ್ ಖನ್ನೂರ, ಕಾರ್ಯದಶರ್ಿ ಡಾ.ಪ್ರವೀಣ ಎಮ್ ಖನ್ನೂರ, ಡಾ.ಶೈಲಶ್ರೀ ಪಿ ಖನ್ನೂರ ಹಾಗೂ ಪ್ರಾಚಾರ್ಯ ಡಾ. ಮಹಾಂತೇಶ ಆರ್ ಕಮ್ಮಾರ, ಲೀಲಾವತಿ ಸೇರಿದಂತೆ ಶಾಲಾ ಮಕ್ಕಳು ಫೋಷಕರು ಮತ್ತಿತರರು ಆಗಮಿಸುವರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 