ಕರ್ನಾಟಕ ಭೀಮ ಸೇನೆಯಿಂದ ಡಾ,ಬಿ,ಆರ್, ಅಂಬೇಡ್ಕರ ಜಯಂತಿ ಆಚರಣೆ
Karnataka Bhim Army celebrates Dr. B.R. Ambedkar Jayanti
ಜಮಖಂಡಿ 15: ತಾಲೂಕಿನ ಹುನ್ನೂರ ಗ್ರಾಮದಲ್ಲಿ ಕರ್ನಾಟಕ ಭೀಮ ಸೇನೆ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಯಿತು.
ಡಾ, ಬಿ,ಆರ್ ಅಂಬೇಡ್ಕರ್ ಸರ್ಕಲ್ನಲ್ಲಿ ಪತ್ಥಳಿಗೆ ಮಾಲಾರೆ್ಣಯನ್ನು ಮಾಡುವ ಮೂಲಕ ಗೌರವ ನಮನಗಳನ್ನು ಸಲಿಸಲಾಯಿತು.
ಇದೇ ಸಂದರ್ಭದಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ, ಬಿಇಓ ಅಶೋಕ ಬಸಣ್ಣವರ, ತಾ,ಪಂ, ಇ,ಓ ಸಂಜು ಜುನ್ನೂರ, ಸಂಘಟನೆಯ ಜಿಲ್ಲಾಧ್ಯಕ್ಷ ಪ್ರವೀಣ ಹೋಳಪ್ಪಗೋಳ, ದಲಿತ ಮುಖಂಡರಾದ ಹನುಮಂತ ಹೊಳೆಪ್ಪಗೋಳ, ಶಿವಲಿಂಗ ಕಂಡಪಗೊಳ, ಸುರೇಶ ಹೊಳೆಪ್ಪಗೋಳ, ಕುಮಾರ ಮುಧೋಳ, ರಾಜು ಗಾಡಿವಡ್ಡರ, ರಮೇಶ ಸಿಂಗೆ, ಸುರೇಶ ಗಾಡಿವಡ್ಡರ, ಸಿದ್ದು ಸಿಂಗೆ, ಸಂತೋಷ ಕಲಬುರ್ಗಿ ಸೇರಿದಂತೆ ಅನೇಕರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 