ಕರ್ನಾಟಕ ಭೀಮ ಸೇನೆಯಿಂದ ಡಾ,ಬಿ,ಆರ್, ಅಂಬೇಡ್ಕರ ಜಯಂತಿ ಆಚರಣೆ
Karnataka Bhim Army celebrates Dr. B.R. Ambedkar Jayanti
ಜಮಖಂಡಿ 15: ತಾಲೂಕಿನ ಹುನ್ನೂರ ಗ್ರಾಮದಲ್ಲಿ ಕರ್ನಾಟಕ ಭೀಮ ಸೇನೆ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಯಿತು.
ಡಾ, ಬಿ,ಆರ್ ಅಂಬೇಡ್ಕರ್ ಸರ್ಕಲ್ನಲ್ಲಿ ಪತ್ಥಳಿಗೆ ಮಾಲಾರೆ್ಣಯನ್ನು ಮಾಡುವ ಮೂಲಕ ಗೌರವ ನಮನಗಳನ್ನು ಸಲಿಸಲಾಯಿತು.
ಇದೇ ಸಂದರ್ಭದಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ, ಬಿಇಓ ಅಶೋಕ ಬಸಣ್ಣವರ, ತಾ,ಪಂ, ಇ,ಓ ಸಂಜು ಜುನ್ನೂರ, ಸಂಘಟನೆಯ ಜಿಲ್ಲಾಧ್ಯಕ್ಷ ಪ್ರವೀಣ ಹೋಳಪ್ಪಗೋಳ, ದಲಿತ ಮುಖಂಡರಾದ ಹನುಮಂತ ಹೊಳೆಪ್ಪಗೋಳ, ಶಿವಲಿಂಗ ಕಂಡಪಗೊಳ, ಸುರೇಶ ಹೊಳೆಪ್ಪಗೋಳ, ಕುಮಾರ ಮುಧೋಳ, ರಾಜು ಗಾಡಿವಡ್ಡರ, ರಮೇಶ ಸಿಂಗೆ, ಸುರೇಶ ಗಾಡಿವಡ್ಡರ, ಸಿದ್ದು ಸಿಂಗೆ, ಸಂತೋಷ ಕಲಬುರ್ಗಿ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 