ಕರ್ನಾಟಕ ಜಾನಪದ ಅಕಾಡೆಮಿ: ವಾರ್ಷಿಕ ಗೌರವ ಪ್ರಶಸ್ತಿಗೆ ಕೆ.ಶಂಕರ್ಪ ಆಯ್ಕೆ
Karnataka Folk Academy: K. Shankar selected for Annual Honorary Award
ಕರ್ನಾಟಕ ಜಾನಪದ ಅಕಾಡೆಮಿ: ವಾರ್ಷಿಕ ಗೌರವ ಪ್ರಶಸ್ತಿಗೆ ಕೆ.ಶಂಕರ್ಪ ಆಯ್ಕೆ
ಬಳ್ಳಾರಿ 03: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜಿಲ್ಲೆಯ ಬಳ್ಳಾರಿ ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದ ಗುಡಾರ ನಗರ ಬಡಾವಣೆ ಬುಡಗ ಜಂಗಮ ಕಾಲೋನಿಯ ನಿವಾಸಿ ಕೆ.ಶಂಕರ್ಪ ಅವರು ಹಗಲುವೇಷ ಕಲಾ ಪ್ರಕಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಅವರು ತಿಳಿಸಿದ್ದಾರೆ. ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯ ಮೊತ್ತ ರೂ.25,000/- ಮತ್ತು ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುವುದು. ಬೆಂಗಳೂರಿನಲ್ಲಿ ನಡೆದ ಸರ್ವ ಸದಸ್ಯರ ಸಭೆಯ ತೀರ್ಮಾನದಂತೆ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜಾನಪದ ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 