ಕರ್ನಾಟಕ ಜಾನಪದ ಅಕಾಡೆಮಿ: ವಾರ್ಷಿಕ ಗೌರವ ಪ್ರಶಸ್ತಿಗೆ ಕೆ.ಶಂಕರ್ಪ ಆಯ್ಕೆ
Karnataka Folk Academy: K. Shankar selected for Annual Honorary Award
ಕರ್ನಾಟಕ ಜಾನಪದ ಅಕಾಡೆಮಿ: ವಾರ್ಷಿಕ ಗೌರವ ಪ್ರಶಸ್ತಿಗೆ ಕೆ.ಶಂಕರ್ಪ ಆಯ್ಕೆ
ಬಳ್ಳಾರಿ 03: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜಿಲ್ಲೆಯ ಬಳ್ಳಾರಿ ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದ ಗುಡಾರ ನಗರ ಬಡಾವಣೆ ಬುಡಗ ಜಂಗಮ ಕಾಲೋನಿಯ ನಿವಾಸಿ ಕೆ.ಶಂಕರ್ಪ ಅವರು ಹಗಲುವೇಷ ಕಲಾ ಪ್ರಕಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಅವರು ತಿಳಿಸಿದ್ದಾರೆ. ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯ ಮೊತ್ತ ರೂ.25,000/- ಮತ್ತು ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುವುದು. ಬೆಂಗಳೂರಿನಲ್ಲಿ ನಡೆದ ಸರ್ವ ಸದಸ್ಯರ ಸಭೆಯ ತೀರ್ಮಾನದಂತೆ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜಾನಪದ ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 