ಕರ್ನಾಟಕ-ಜಮ್ಮು ಕ್ವಾರ್ಟರ್ ಫೈನಲ್ಸ್ ಪಂದ್ಯಕ್ಕೆ ಮಂದ ಬೆಳಕಿನ ಕಾಟ, ಕರುಣ್ ಪಡೆಗೆ ಆರಂಭಿಕ ಆಘಾತ
karun
ಜಮ್ಮು, ಫೆ.20- ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಕಾಶ್ಮೀರ ತಂಡಗಳು ಕಾದಾಟ ನಡೆಸಿದವು. ಆದರೆ, ಮಂದಬೆಳಕು ಆಟಕ್ಕೆ ಕಾಟ ನೀಡಿದ್ದರಿಂದ ಕೇವಲ ಆರು ಓವರ್ ಗಳ ಪಂದ್ಯ ಮಾತ್ರ ನಡೆದಿದೆ.
ಟಾಸ್ ಗೆದ್ದ ಕರ್ನಾಟಕ ತಂಡ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ಸ್ಟಾರ್ ಆರಂಭಿಕರಾದ ಆರ್.ಸಮರ್ಥ್ (5) ಹಾಗೂ ದೇವದತ್ ಪಡಿಕ್ಕಲ್ (2) ರನ್ ಕಲೆ ಹಾಕುವಲ್ಲಿ ವಿಫಲರಾದರು. ನಾಯಕ ಕರುಣ್ ನಾಯರ್ (4) ಹಾಗೂ ಕೆ.ವಿ ಸಿದ್ಧಾರ್ಥ್ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕರ್ನಾಟಕ ದಿನದಾಟದಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 14 ರನ್ ಸೇರಿಸಿದೆ.
ರಣಜಿ ಟ್ರೋಫ ಪಂದ್ಯಕ್ಕೆ ಮಂದ ಬೆಳಕು ಕಾಡಿತು. 90 ಓವರ್ ಗಳ ಪಂದ್ಯದಲ್ಲಿ ಕೇವಲ ಆರು ಓವರ್ ಗಳ ಆಟ ಮಾತ್ರ ನಡೆಯಿತು. ಈ ಅವಧಿಯಲ್ಲಿ ಕರ್ನಾಟದ ಸ್ಟಾರ್ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ಎಡವಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 