ಕರ್ನಾಟಕ ರಾಜ್ಯೋತ್ಸವ : ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಜಿ ಅಹ್ವಾನ.
Karnataka Rajyotsava: Applications invited for felicitation of achievers from various fields.
ಕರ್ನಾಟಕ ರಾಜ್ಯೋತ್ಸವ : ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಜಿ ಅಹ್ವಾನ.
ವಿಜಯನಗರ 20: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲಾ ವ್ಯಾಪ್ತಿಯ ಮಹನೀಯರಿಗೆ ಸನ್ಮಾನಿಸಲು ಸಂಬಂಧಿಸಿದ ಇಲಾಖೆಗಳಲ್ಲಿ ಅ.25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಜಿಲ್ಲಾ ವ್ಯಾಪ್ತಿಯ ನಿವಾಸಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಂಗೀತ, ಸಾಹಿತ್ಯ, ಶಿಲ್ಪಕಲೆ, ಶಿಕ್ಷಣ, ಕೃಷಿ, ತೋಟಗಾರಿಕೆ, ಮಾಧ್ಯಮ, ವಿಕಲಚೇತನರು, ಕ್ರೀಡಾಪಟುಗಳು ಸೇರಿದಂತೆ ಸಾಮಾಜಿಕವಾಗಿ ಸಾಧನೆಗೈದ ಮಹನೀಯರು ಸಂಬಂಧಿಸಿದ ಆಯಾ ಇಲಾಖೆಗಳಲ್ಲಿ ಅರ್ಜಿಗಳನ್ನು ಅಕ್ಟೋಬರ್ 25 ರೊಳಗೆ ಸಲ್ಲಿಸಬಹುದಾಗಿದೆ. ಅರ್ಹ ಸಾಧಕ ಮಹನೀಯರಿಗೆ ಕರ್ನಾಟಕ ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಗೌರವಿಸಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 