ಕರ್ನಾಟಕ ರಾಜ್ಯೋತ್ಸವ : ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಜಿ ಅಹ್ವಾನ.
Karnataka Rajyotsava: Applications invited for felicitation of achievers from various fields.
ಕರ್ನಾಟಕ ರಾಜ್ಯೋತ್ಸವ : ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಅರ್ಜಿ ಅಹ್ವಾನ.
ವಿಜಯನಗರ 20: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲಾ ವ್ಯಾಪ್ತಿಯ ಮಹನೀಯರಿಗೆ ಸನ್ಮಾನಿಸಲು ಸಂಬಂಧಿಸಿದ ಇಲಾಖೆಗಳಲ್ಲಿ ಅ.25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಜಿಲ್ಲಾ ವ್ಯಾಪ್ತಿಯ ನಿವಾಸಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಂಗೀತ, ಸಾಹಿತ್ಯ, ಶಿಲ್ಪಕಲೆ, ಶಿಕ್ಷಣ, ಕೃಷಿ, ತೋಟಗಾರಿಕೆ, ಮಾಧ್ಯಮ, ವಿಕಲಚೇತನರು, ಕ್ರೀಡಾಪಟುಗಳು ಸೇರಿದಂತೆ ಸಾಮಾಜಿಕವಾಗಿ ಸಾಧನೆಗೈದ ಮಹನೀಯರು ಸಂಬಂಧಿಸಿದ ಆಯಾ ಇಲಾಖೆಗಳಲ್ಲಿ ಅರ್ಜಿಗಳನ್ನು ಅಕ್ಟೋಬರ್ 25 ರೊಳಗೆ ಸಲ್ಲಿಸಬಹುದಾಗಿದೆ. ಅರ್ಹ ಸಾಧಕ ಮಹನೀಯರಿಗೆ ಕರ್ನಾಟಕ ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಗೌರವಿಸಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 